ಒಂದು ವಾರದ ಪೊಲೀಸ್ ಕಸ್ಟಡಿಗೆ ಈರುಳ್ಳಿ ಕಳ್ಳರು
ಮುಂಬೈ, ಡಿ 11 : ದಕ್ಷಿಣ ಮುಂಬೈನ ಡೋಂಗ್ರಿ ಪ್ರದೇಶದಲ್ಲಿನ ತರಕಾರಿ ಮಾರುಕಟ್ಟೆಯಿಂದ 168 ಕೆಜಿ ಈರುಳ್ಳಿ ಕದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಇಬ್ಬರು ಆರೋಪಿಗಳನ್ನು ಸಾಬಿರ್ ಶೇಖ್ ಮತ್ತು ಇಫರ್ಾನ್ ಶೇಖ್ ಎಂದು ಗುರುತಿಸಲಾಗಿದೆ.
ಡಿ.8ರಂದು ಎರಡು ತರಕಾರಿ ಅಂಗಡಿ ಮಾಲೀಕರು ತಾವು ಸಂಗ್ರಹಿಸಿಟ್ಟಿದ್ದ 112 ಹಾಗೂ 26 ಕೆಜಿ ಈರುಳ್ಳಿ ಕಳುವಾಗಿದೆ ಎಂದು ದೂರು ನೀಡಿದ್ದರು. ಸ್ಥಳದ ಪಂಚನಾಮೆ ನಡೆಸಿದ ಪೊಳಿಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಪತ್ತೆಯಾಗಿದೆ. ತನಿಖೆ ನಡೆಸಿದಾಗಿ ಈ ಇಬ್ಬರು ಆರೋಪಿಗಳು ಈಗಾಗಲೇ ಬೈಸುಲ್ಲಾ, ಸೆವ್ರಿ, ಡೋಂಗ್ರಿ ಹಾಗೂ ವಡಾಲಾ ಮಾರುಕಟ್ಟೆಯಲ್ಲಿ ಕೂಡ ಈರುಳ್ಳಿ ಕಳುವು ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 