ಒಂದು ವಾರದ ಪೊಲೀಸ್ ಕಸ್ಟಡಿಗೆ ಈರುಳ್ಳಿ ಕಳ್ಳರು
ಮುಂಬೈ, ಡಿ 11 : ದಕ್ಷಿಣ ಮುಂಬೈನ ಡೋಂಗ್ರಿ ಪ್ರದೇಶದಲ್ಲಿನ ತರಕಾರಿ ಮಾರುಕಟ್ಟೆಯಿಂದ 168 ಕೆಜಿ ಈರುಳ್ಳಿ ಕದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಇಬ್ಬರು ಆರೋಪಿಗಳನ್ನು ಸಾಬಿರ್ ಶೇಖ್ ಮತ್ತು ಇಫರ್ಾನ್ ಶೇಖ್ ಎಂದು ಗುರುತಿಸಲಾಗಿದೆ.
ಡಿ.8ರಂದು ಎರಡು ತರಕಾರಿ ಅಂಗಡಿ ಮಾಲೀಕರು ತಾವು ಸಂಗ್ರಹಿಸಿಟ್ಟಿದ್ದ 112 ಹಾಗೂ 26 ಕೆಜಿ ಈರುಳ್ಳಿ ಕಳುವಾಗಿದೆ ಎಂದು ದೂರು ನೀಡಿದ್ದರು. ಸ್ಥಳದ ಪಂಚನಾಮೆ ನಡೆಸಿದ ಪೊಳಿಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಪತ್ತೆಯಾಗಿದೆ. ತನಿಖೆ ನಡೆಸಿದಾಗಿ ಈ ಇಬ್ಬರು ಆರೋಪಿಗಳು ಈಗಾಗಲೇ ಬೈಸುಲ್ಲಾ, ಸೆವ್ರಿ, ಡೋಂಗ್ರಿ ಹಾಗೂ ವಡಾಲಾ ಮಾರುಕಟ್ಟೆಯಲ್ಲಿ ಕೂಡ ಈರುಳ್ಳಿ ಕಳುವು ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 