ಒಂದು ವಾರದ ಪೊಲೀಸ್ ಕಸ್ಟಡಿಗೆ ಈರುಳ್ಳಿ ಕಳ್ಳರು
ಮುಂಬೈ, ಡಿ 11 : ದಕ್ಷಿಣ ಮುಂಬೈನ ಡೋಂಗ್ರಿ ಪ್ರದೇಶದಲ್ಲಿನ ತರಕಾರಿ ಮಾರುಕಟ್ಟೆಯಿಂದ 168 ಕೆಜಿ ಈರುಳ್ಳಿ ಕದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಇಬ್ಬರು ಆರೋಪಿಗಳನ್ನು ಸಾಬಿರ್ ಶೇಖ್ ಮತ್ತು ಇಫರ್ಾನ್ ಶೇಖ್ ಎಂದು ಗುರುತಿಸಲಾಗಿದೆ.
ಡಿ.8ರಂದು ಎರಡು ತರಕಾರಿ ಅಂಗಡಿ ಮಾಲೀಕರು ತಾವು ಸಂಗ್ರಹಿಸಿಟ್ಟಿದ್ದ 112 ಹಾಗೂ 26 ಕೆಜಿ ಈರುಳ್ಳಿ ಕಳುವಾಗಿದೆ ಎಂದು ದೂರು ನೀಡಿದ್ದರು. ಸ್ಥಳದ ಪಂಚನಾಮೆ ನಡೆಸಿದ ಪೊಳಿಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಪತ್ತೆಯಾಗಿದೆ. ತನಿಖೆ ನಡೆಸಿದಾಗಿ ಈ ಇಬ್ಬರು ಆರೋಪಿಗಳು ಈಗಾಗಲೇ ಬೈಸುಲ್ಲಾ, ಸೆವ್ರಿ, ಡೋಂಗ್ರಿ ಹಾಗೂ ವಡಾಲಾ ಮಾರುಕಟ್ಟೆಯಲ್ಲಿ ಕೂಡ ಈರುಳ್ಳಿ ಕಳುವು ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 