ಕನರ್ಾಟಕದಲ್ಲಿ ತೆರೆದ ನೀರಿನ ಪಂಜರ ಕೃಷಿ ಯೋಜನೆಯ ಪ್ರಾರಂಭೋತ್ಸವ
ಲೋಕದರ್ಶನ ವರದಿ
ಕಾರವಾರ: ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ ಸಿ.ಎಮ್.ಎಫ್.ಆರ್.ಆಯ್ ಕಾರವಾರ ಸಂಶೋಧನಾ ಕೇಂದ್ರ, ಹಾಗೂ ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಹಾಗೂ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ, ಹೈದರಾಬಾದ್, ಎನ್.ಎಫ್.ಡಿ.ಬಿ.ಯ ಪ್ರಾಯೋಜಕತ್ವದ ತೆರೆದ ನೀರಿನ ಪಂಜರ ಕೃಷಿ ಯೋಜನೆಯ ಕನರ್ಾಟಕದ ಆಯ್ದ ಜಿಲ್ಲೆಗಳಲ್ಲಿ ತೆರೆದ ನೀರಿನ ಪಂಜರ ಕೃಷಿ ಯೋಜನೆ ಪ್ರಾರಂಭೋತ್ಸವವು ಈಚೆಗೆ ಜರುಗಿತು.
ಕಾರವಾರದ ಮೀನುಗಾರಿಕಾ ಹಳ್ಳಿ ನಾಗನಾಥವಾಡಾ ದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರಧಾನ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ಇಮೆಲ್ಡಾ ಜೋಸೆಫ ಪಂಜರಗಳಲ್ಲಿ ಕುರುಡೆ ಮೀನು ಮರಿಗಳನ್ನು ಬಿಡುವದರ ಮೂಲಕ ತೆರೆದ ನೀರಿನ ಪಂಜರ ಕೃಷಿ ಯೋಜನೆಯನ್ನು ಉದ್ಘಾಟಿಸಿದರು.
ಒಟ್ಟೂ 19 ಪಂಜರಗಳು ಸಾಂಕೇತಿಕವಾಗಿ ಈ ಸಂದರ್ಭದಲ್ಲಿ ಮೀನು ಕೃಷಿಕರಿಗೆ ನೀಡಲಾಯಿತು. ಕಾರವಾರದ ಸಿ.ಎಮ್.ಎಫ್.ಆರ್.ಆಯ್. ವಿಜ್ಞಾನಿ ಡಾ. ಜಯಶ್ರೀ ಲೋಕಾ ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 