ನಲಿಕಲಿ ತರಗತಿಗಳ ಸ್ಮಾರ್ಟ ರೂಮ್ ಉದ್ಘಾಟನೆ
ಲೋಕದರ್ಶನ ವರದಿ
ರಾಯಬಾಗ 27: ಸರಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಲು ಸರಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ನೂತನ ಕಾರ್ಯಕ್ರಮಗಳ ಹಮ್ಮಿಕೊಳ್ಳುತ್ತಿರುವುದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ವಿದ್ಯಾಥರ್ಿಗಳು ಪಡೆದುಕೊಳ್ಳಬೇಕೆಂದು ತಾ.ಪಂ.ಸದಸ್ಯ ನಾಮದೇವ ಕಾಂಬಳೆ ಹೇಳಿದರು.
ದಿ.26ರಂದು ತಾಲೂಕಿನ ಜಲಾಲಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ.ಪಂ.ಅನುದಾನದಲ್ಲಿ ನಿಮರ್ಿಸಿದ 2 ನಲಿಕಲಿ ತರಗತಿಗಳ ಸ್ಮಾರ್ಟ ರೂಮ್ಗಳನ್ನು ಉದ್ಘಾಟಿಸಿ ಮಾತನಾಡಿದ ಖಾಸಗಿ ಶಾಲೆಗಳಿಗೆ ಸ್ಪಧರ್ೆ ನೀಡಲು ಸರಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಸರಕಾರಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡುತ್ತಿದ್ದು, ಶಿಕ್ಷಕರು ವಿದ್ಯಾಥರ್ಿಗಳಿಗೆ ಉತ್ತಮ ರೀತಿಯಲ್ಲಿ ಬೋಧನೆ ಮಾಡಬೇಕು. ನಲಿಕಲಿ ತರಗತಿಗಳ ಮೂಲಕ ಮಕ್ಕಳು ಆಟದೊಂದಿಗೆ ಪಾಠಕಲಿಯಲು ಅನುಕೂಲವಾಗಿದೆ ಎಂದರು.
ಎಸ್ಡಿಎಮ್ಸಿ ಅಧ್ಯಕ್ಷ ವಸಂತ ಕಾಂಬಳೆ, ಮುಖ್ಯೋಪಾಧ್ಯಾಯ ಬಿ.ಬಿ.ಪವಾರ, ಬಿ.ವಾಯ್.ಮಾನೆ, ರಾಜು ಕಾಂಬಳೆ, ಉತ್ತಮ ಕಾಂಬಳೆ, ಸಂದೀಪ ಕುರಣೆ, ಅಜೀತ ಕಾಂಬಳೆ ಹಾಗೂ ಶಿಕ್ಷಕರು ಮತ್ತು ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 