ನಲಿಕಲಿ ತರಗತಿಗಳ ಸ್ಮಾರ್ಟ ರೂಮ್ ಉದ್ಘಾಟನೆ
ಲೋಕದರ್ಶನ ವರದಿ
ರಾಯಬಾಗ 27: ಸರಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಲು ಸರಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ನೂತನ ಕಾರ್ಯಕ್ರಮಗಳ ಹಮ್ಮಿಕೊಳ್ಳುತ್ತಿರುವುದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ವಿದ್ಯಾಥರ್ಿಗಳು ಪಡೆದುಕೊಳ್ಳಬೇಕೆಂದು ತಾ.ಪಂ.ಸದಸ್ಯ ನಾಮದೇವ ಕಾಂಬಳೆ ಹೇಳಿದರು.
ದಿ.26ರಂದು ತಾಲೂಕಿನ ಜಲಾಲಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ.ಪಂ.ಅನುದಾನದಲ್ಲಿ ನಿಮರ್ಿಸಿದ 2 ನಲಿಕಲಿ ತರಗತಿಗಳ ಸ್ಮಾರ್ಟ ರೂಮ್ಗಳನ್ನು ಉದ್ಘಾಟಿಸಿ ಮಾತನಾಡಿದ ಖಾಸಗಿ ಶಾಲೆಗಳಿಗೆ ಸ್ಪಧರ್ೆ ನೀಡಲು ಸರಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಸರಕಾರಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡುತ್ತಿದ್ದು, ಶಿಕ್ಷಕರು ವಿದ್ಯಾಥರ್ಿಗಳಿಗೆ ಉತ್ತಮ ರೀತಿಯಲ್ಲಿ ಬೋಧನೆ ಮಾಡಬೇಕು. ನಲಿಕಲಿ ತರಗತಿಗಳ ಮೂಲಕ ಮಕ್ಕಳು ಆಟದೊಂದಿಗೆ ಪಾಠಕಲಿಯಲು ಅನುಕೂಲವಾಗಿದೆ ಎಂದರು.
ಎಸ್ಡಿಎಮ್ಸಿ ಅಧ್ಯಕ್ಷ ವಸಂತ ಕಾಂಬಳೆ, ಮುಖ್ಯೋಪಾಧ್ಯಾಯ ಬಿ.ಬಿ.ಪವಾರ, ಬಿ.ವಾಯ್.ಮಾನೆ, ರಾಜು ಕಾಂಬಳೆ, ಉತ್ತಮ ಕಾಂಬಳೆ, ಸಂದೀಪ ಕುರಣೆ, ಅಜೀತ ಕಾಂಬಳೆ ಹಾಗೂ ಶಿಕ್ಷಕರು ಮತ್ತು ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 