ಆಪರೇಷನ್ ಕಮಲಕ್ಕೆ ಯತ್ನ; ಹೆಸರು ಬಹಿರಂಗ ಪಡಿಸುವೆ
ಬೆಂಗಳೂರು 07: ಬಿಜೆಪಿಯವರು ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ಮುಂದುವರಿಸಿದ್ದು, ಯಾರು ಆ ಕಾರ್ಯ ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರು ಯಾರು ಯಾರ ಯಾರ ಹತ್ತಿರ ಮಾತಾಡಿದ್ದಾರೆ. ಏನೇನು ಮಾತನಾಡಿದ್ದಾರೆ ಎನ್ನುವುದು ಗೊತ್ತು. ಬಿಜೆಪಿಯ 5 ಮಂದಿಗೆ ಬೇರೆ ಕೆಲಸವೇ ಇಲ್ಲ. ಅವರು ನಮ್ಮ ಪಕ್ಷದವರನ್ನು ಟಚ್ ಮಾಡಿ ಮಾತುಕತೆ ಆಡುತ್ತಿದ್ದಾರೆ,ಆಮಿಷ ಒಡ್ಡಿದ್ದಾರೆ ಎಂದರು.
ಯಾರ ಹತ್ತಿರ ಮಾತನಾಡಿದ್ದಾರೆ ಎನ್ನುವುದನ್ನು ಈಗ ಹೇಳುವುದಿಲ್ಲ ಸೂಕ್ತ ಕಾಲ ಬಂದಾಗ ಮಾತನಾಡಿದವರ ಮೂಲಕವೇ ಬಹಿರಂಗ ಪಡಿಸುವುದಾಗಿ ತಿಳಿಸಿದರು. ಪೋಟೊ 3
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 