ಆಪರೇಷನ್ ಕಮಲಕ್ಕೆ ಯತ್ನ; ಹೆಸರು ಬಹಿರಂಗ ಪಡಿಸುವೆ
ಬೆಂಗಳೂರು 07: ಬಿಜೆಪಿಯವರು ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ಮುಂದುವರಿಸಿದ್ದು, ಯಾರು ಆ ಕಾರ್ಯ ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರು ಯಾರು ಯಾರ ಯಾರ ಹತ್ತಿರ ಮಾತಾಡಿದ್ದಾರೆ. ಏನೇನು ಮಾತನಾಡಿದ್ದಾರೆ ಎನ್ನುವುದು ಗೊತ್ತು. ಬಿಜೆಪಿಯ 5 ಮಂದಿಗೆ ಬೇರೆ ಕೆಲಸವೇ ಇಲ್ಲ. ಅವರು ನಮ್ಮ ಪಕ್ಷದವರನ್ನು ಟಚ್ ಮಾಡಿ ಮಾತುಕತೆ ಆಡುತ್ತಿದ್ದಾರೆ,ಆಮಿಷ ಒಡ್ಡಿದ್ದಾರೆ ಎಂದರು.
ಯಾರ ಹತ್ತಿರ ಮಾತನಾಡಿದ್ದಾರೆ ಎನ್ನುವುದನ್ನು ಈಗ ಹೇಳುವುದಿಲ್ಲ ಸೂಕ್ತ ಕಾಲ ಬಂದಾಗ ಮಾತನಾಡಿದವರ ಮೂಲಕವೇ ಬಹಿರಂಗ ಪಡಿಸುವುದಾಗಿ ತಿಳಿಸಿದರು. ಪೋಟೊ 3
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 