ಆಪರೇಷನ್ ಕಮಲಕ್ಕೆ ಯತ್ನ; ಹೆಸರು ಬಹಿರಂಗ ಪಡಿಸುವೆ
ಬೆಂಗಳೂರು 07: ಬಿಜೆಪಿಯವರು ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ಮುಂದುವರಿಸಿದ್ದು, ಯಾರು ಆ ಕಾರ್ಯ ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರು ಯಾರು ಯಾರ ಯಾರ ಹತ್ತಿರ ಮಾತಾಡಿದ್ದಾರೆ. ಏನೇನು ಮಾತನಾಡಿದ್ದಾರೆ ಎನ್ನುವುದು ಗೊತ್ತು. ಬಿಜೆಪಿಯ 5 ಮಂದಿಗೆ ಬೇರೆ ಕೆಲಸವೇ ಇಲ್ಲ. ಅವರು ನಮ್ಮ ಪಕ್ಷದವರನ್ನು ಟಚ್ ಮಾಡಿ ಮಾತುಕತೆ ಆಡುತ್ತಿದ್ದಾರೆ,ಆಮಿಷ ಒಡ್ಡಿದ್ದಾರೆ ಎಂದರು.
ಯಾರ ಹತ್ತಿರ ಮಾತನಾಡಿದ್ದಾರೆ ಎನ್ನುವುದನ್ನು ಈಗ ಹೇಳುವುದಿಲ್ಲ ಸೂಕ್ತ ಕಾಲ ಬಂದಾಗ ಮಾತನಾಡಿದವರ ಮೂಲಕವೇ ಬಹಿರಂಗ ಪಡಿಸುವುದಾಗಿ ತಿಳಿಸಿದರು. ಪೋಟೊ 3
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 