ಆಪರೇಷನ್ ಕಮಲಕ್ಕೆ ಯತ್ನ; ಹೆಸರು ಬಹಿರಂಗ ಪಡಿಸುವೆ
ಬೆಂಗಳೂರು 07: ಬಿಜೆಪಿಯವರು ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ಮುಂದುವರಿಸಿದ್ದು, ಯಾರು ಆ ಕಾರ್ಯ ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರು ಯಾರು ಯಾರ ಯಾರ ಹತ್ತಿರ ಮಾತಾಡಿದ್ದಾರೆ. ಏನೇನು ಮಾತನಾಡಿದ್ದಾರೆ ಎನ್ನುವುದು ಗೊತ್ತು. ಬಿಜೆಪಿಯ 5 ಮಂದಿಗೆ ಬೇರೆ ಕೆಲಸವೇ ಇಲ್ಲ. ಅವರು ನಮ್ಮ ಪಕ್ಷದವರನ್ನು ಟಚ್ ಮಾಡಿ ಮಾತುಕತೆ ಆಡುತ್ತಿದ್ದಾರೆ,ಆಮಿಷ ಒಡ್ಡಿದ್ದಾರೆ ಎಂದರು.
ಯಾರ ಹತ್ತಿರ ಮಾತನಾಡಿದ್ದಾರೆ ಎನ್ನುವುದನ್ನು ಈಗ ಹೇಳುವುದಿಲ್ಲ ಸೂಕ್ತ ಕಾಲ ಬಂದಾಗ ಮಾತನಾಡಿದವರ ಮೂಲಕವೇ ಬಹಿರಂಗ ಪಡಿಸುವುದಾಗಿ ತಿಳಿಸಿದರು. ಪೋಟೊ 3
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 