ಆಪರೇಷನ್ ಕಮಲದ ಅಗತ್ಯವೇ ಇಲ್ಲ: ಬಿಎಸ್ವೈ
ಬೆಂಗಳೂರು 08: ನಾನು ದೆಹಲಿಗೆ ವರಿಷ್ಠರೊಂದಿಗೆ ತುತರ್ು ಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ ಹೊರತು ಆಪರೇಷನ್ ಕಮಲ ಮಾಡುವ ಸಲುವಾಗಿ ಅಲ್ಲ. ನಮಗೆ ಆಪರೇಷನ್ ಕಮಲ ಮಾಡುವ ಅಗತ್ಯ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಬುಧವಾರ ಡಾಲಸರ್್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಡಿ.ಕೆ.ಶಿವಕುಮಾರ್ ಮತ್ತು ದಿನೇಶ್ ಗುಂಡುರಾವ್ ಅವರ ಆರೋಪದಲ್ಲಿ ಹುರುಳಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೊಂದಿಗೆ ರಾಜ್ಯ ರಾಜಕೀಯದ ಕುರಿತಾಗಿ ಚಚರ್ೆ ನಡೆಸಿ ಬಂದಿದ್ದೇನೆ ಎಂದರು.
ನಾವು ವಿಪಕ್ಷದಲ್ಲಿದ್ದುಕೊಂಡು ಸಮ್ಮಿಶ್ರ ಸಕರ್ಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬರ ದ ಛಾಯೆ ಆವರಿಸಿದ್ದು, ನಾಳೆಯಿಂದ ಬೀದರ್ನಿಂದ ನಮ್ಮ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸುತ್ತೇವೆ. ರಾಜ್ಯದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಕೇಂದ್ರ ಸಚಿವರುಗಳ ಜೊತೆ ಚಚರ್ೆ ನಡೆಸಿದ್ದೇನೆ ಎಂದು ತಿಳಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 