ಯುದ್ದ ವಿರೋಧಿಸಿ ವಿಶ್ವ ಶಾಂತಿಗಾಗಿ ಹಾರೈಸಿ
Oppose war and wish for world peace
ಲೋಕದರ್ಶನ ವರದಿ
ದಾಂಡೇಲಿ - ಮಾ. 13: ದಾಂಡೇಲಿಯ ಸೋಮಾನಿ ಸರ್ಕಲ್ನಲ್ಲಿ ಗುರುವಾರ ಸಂಜೆ ಯುದ್ದ ವಿರೋಧಿಸಿ ವಿಶ್ವ ಶಾಂತಿಗಾಗಿ ಹಾರೈಸಿ, ಯುದ್ದದಲ್ಲಿ ಮಡಿದವರಿಗೆ ದೀಪಗಳೊಂದಿಗೆ ಸಂತಾಪ ಸೂಚಿಸಿ ಸಿಐಟಿಯೂದಿಂದ ಸಭೆ ನಡೆಸಲಾಯಿತು. ಸಿಐಟಿಯೂ ಜಿಲ್ಲಾ ಉಪಾಧ್ಯಕ್ಷೆ ಯಮುನಾ ಗಾಂವಕರ್, ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಡಿ. ಸ್ಯಾಮಸನ್ ಮಾತನಾಡಿ ಪಾಶ್ಚಾತ್ಯ ರಾಷ್ಟ್ರಗಳ ನಡುವೆ ನಡೆದಿರುವ ಯುದ್ದ ಸಾವಿರಾರು ಜನರ ಬಲಿ ತೆಗೆದುಕೊಳ್ಳುವ ಸರ್ವಾಧಿಕಾರಿ ಧೋರಣೆಯಾಗಿದೆ. ಯುದ್ದ ನಿಲ್ಲಿಸಿ ಶಾಂತಿ ಸ್ಥಾಪನೆಯಾಗಲಿ ಬೆಲೆ ಎರಿಕೆ ತಡೆಗಟ್ಟಿ ಸಾಮ್ರಾಜ್ಯ ಶಾಹಿಗೆ ಮಣೆ ಹಾಕುವ ಭಾರತದ ನೀತಿ ಹಿಮ್ಮೆಟ್ಟಿಸಿ ಎಂದರು. ಸಭೆಯಲ್ಲಿ ಡಿ.ವಾಯ್.ಎಪ್.ಐ ತಾಲೂಕಾ ಕಾರ್ಯದರ್ಶಿ ಇಮ್ರಾನ್, ಮುಖಂಡರಾದ ಕಾಂತರಾಜ್, ವಿಜಯ ಹರಿಜನ, ತಾಲ್ಮನ್ ಹಿಲ್ಲೂರಿ, ಇಷಾದ್ ಬೇಲೂರ್ ಜಾಫರ್ ಮಾಸನಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 