ಪ್ರತಿ ಹಳ್ಳಿ ಹಳ್ಳಿಯಲ್ಲಿ ಕರವೇ ಸಂಘಟನೆ ಮಾಡಿ : ದೀಪಕ್ ಗುಡುನಟ್ಟಿ
Organize Karave organization in every village: Deepak Gudunatti
ಯರಗಟ್ಟಿ 17: ಪಟ್ಟಣಕ್ಕೆ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ತಾಲೂಕಾ ಪದಾಧಿಕಾರಿಗಳು ಭೇಟಿ ಮಾಡಿ ಸಭೆ ನಡೆಸಿದರು.
ಸಭೆ ಉದ್ದೇಶಿಸಿ ಮಾತನಾಡಿದ ಬೆಳಗಾವಿ ಜಿಲ್ಲಾ ಅಧ್ಯಕ್ಷ ದೀಪಕ್ ಗುಡಗನಟ್ಟಿ ಕರವೇ ಸಂಘಟನೆ ಮಾಡಲು ಒತ್ತು ನೀಡಿ ಮತ್ತು ಬರುವ ದಿನಮಾನಗಳಲ್ಲಿ ಯರಗಟ್ಟಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಘಟಕ ಪ್ರಾರಂಭ ಮಾಡುವ ಮುಖೆನ ಸಂಘಟನೆ ಮಾಡಬೇಕು ಎಂದು ಯರಗಟ್ಟಿ ತಾಲೂಕು ಮಟ್ಟದ ಕಾರ್ಯಕಾರಣಿ ಸಭೆಯಲ್ಲಿ ತಾಲೂಕು ಪದಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ರಾಜ್ಯ ಸಂಚಾಲಕರಾದ ಸುರೇಶ ಗೌವಣ್ಣವರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ದಶರಥ ಬನೋಸಿ, ಜಿಲ್ಲಾ ಸಂಚಾಲಕರಾದ ಬಾಳು ಜಡಗಿ, ಹೊಳೆಪ್ಪ ಸುಲದಾಳ, ರಾಜು ನಾಸೀಪುಡಿ, ತಾಲೂಕು ಅಧ್ಯಕ್ಷ ರಫೀಕ್ ಡಿ ಕೆ, ಮಂಜು ಬಾವಿಹಾಳ, ಫಾರೂಕ್ ಅತ್ತಾರ, ಫೀರೋಜ ಖಾದ್ರಿ, ವಿಠ್ಠಲ ಹಾರುಗೋಪ್ಪ, ರಫೀಕ್ ಮುಂಬೈ, ಫೀರಸಾಬ ತಶೀಲ್ದಾರ, ಈರಣ್ಣ ಹುಲೂರ ಸೇರಿದಂತೆ ಅನೇಕ ಕರವೇ ಕಾರ್ಯಕರ್ತರು ಇದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 