ಪ್ರತಿ ಹಳ್ಳಿ ಹಳ್ಳಿಯಲ್ಲಿ ಕರವೇ ಸಂಘಟನೆ ಮಾಡಿ : ದೀಪಕ್ ಗುಡುನಟ್ಟಿ
Organize Karave organization in every village: Deepak Gudunatti
ಯರಗಟ್ಟಿ 17: ಪಟ್ಟಣಕ್ಕೆ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ತಾಲೂಕಾ ಪದಾಧಿಕಾರಿಗಳು ಭೇಟಿ ಮಾಡಿ ಸಭೆ ನಡೆಸಿದರು.
ಸಭೆ ಉದ್ದೇಶಿಸಿ ಮಾತನಾಡಿದ ಬೆಳಗಾವಿ ಜಿಲ್ಲಾ ಅಧ್ಯಕ್ಷ ದೀಪಕ್ ಗುಡಗನಟ್ಟಿ ಕರವೇ ಸಂಘಟನೆ ಮಾಡಲು ಒತ್ತು ನೀಡಿ ಮತ್ತು ಬರುವ ದಿನಮಾನಗಳಲ್ಲಿ ಯರಗಟ್ಟಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಘಟಕ ಪ್ರಾರಂಭ ಮಾಡುವ ಮುಖೆನ ಸಂಘಟನೆ ಮಾಡಬೇಕು ಎಂದು ಯರಗಟ್ಟಿ ತಾಲೂಕು ಮಟ್ಟದ ಕಾರ್ಯಕಾರಣಿ ಸಭೆಯಲ್ಲಿ ತಾಲೂಕು ಪದಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ರಾಜ್ಯ ಸಂಚಾಲಕರಾದ ಸುರೇಶ ಗೌವಣ್ಣವರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ದಶರಥ ಬನೋಸಿ, ಜಿಲ್ಲಾ ಸಂಚಾಲಕರಾದ ಬಾಳು ಜಡಗಿ, ಹೊಳೆಪ್ಪ ಸುಲದಾಳ, ರಾಜು ನಾಸೀಪುಡಿ, ತಾಲೂಕು ಅಧ್ಯಕ್ಷ ರಫೀಕ್ ಡಿ ಕೆ, ಮಂಜು ಬಾವಿಹಾಳ, ಫಾರೂಕ್ ಅತ್ತಾರ, ಫೀರೋಜ ಖಾದ್ರಿ, ವಿಠ್ಠಲ ಹಾರುಗೋಪ್ಪ, ರಫೀಕ್ ಮುಂಬೈ, ಫೀರಸಾಬ ತಶೀಲ್ದಾರ, ಈರಣ್ಣ ಹುಲೂರ ಸೇರಿದಂತೆ ಅನೇಕ ಕರವೇ ಕಾರ್ಯಕರ್ತರು ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 