ಬಿರಾದಾರ ದಂಪತಿ ಸೇವೆಗೆ ಅನಾಥ ರಕ್ಷಕ ಪ್ರಶಸ್ತಿ
Orphan Rescue Award for service to a fraternal couple
ಬೆಳಗಾವಿ 12 : ಗುರುವರೇಣ್ಯ ಗ್ರಾಮೀಣ ವಿದ್ಯಾಪೀಠ (ರಿ) ಸದಾಶಿವಯೋಗಿಶ್ವರ ಹಿರೇಮಠ ಮುನ್ಯಾಳ-ರಂಗಾಪುರ ಇವರಿಂದ ಮಹಾದೇವ ಬಿರಾದಾರ ದಂಪತಿಗಳಿಗೆ "ಅನಾಥ ರಕ್ಷಕ" ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಷ ಬ್ರ ಡಾ. ಶಿವಲಿಂಗ ಮುರುಘ ರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಇದೆ ದಿನಾಂಕ 18-04-2026 ರಂದು ನಡೆಯುವ ಸದಾಶಿವಯೋಗೀಶ್ವರ ಜಾತ್ರಾ ಮಹೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಥಣಿಯ ಸಮಾಜ ಸೇವಕ ಸುಕನ್ಯಾ ವೃದ್ಧಾಶ್ರಮದ ಮೂಲಕ ಅನಾಥರ, ನಿರ್ಗತಿಕರ, ನೊಂದವರ ಸೇವೆಯಲ್ಲಿ ತೊಡಗಿರುವ ಮಹಾದೇವ ಬಿರಾದಾರ ದಂಪತಿ ಅವರಿಗೆ "ಅನಾಥ ರಕ್ಷಕ" ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 