ಪರಿಸರ ಸಂರಕ್ಷಿಸುವ ಹೊಣೆ ನಮ್ಮದಾಗಬೇಕು: ಜಯಶ್ರೀ
ರಾಣೇಬೆನ್ನೂರು 15: ನಗರವು ದಿನೇ-ದಿನೇ ಅತೀ ವೇಗದಲ್ಲಿ ಬೆಳೆಯುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ.ಆದರೆ, ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಾಗಿರುವುದು ಪ್ರತಿಯೊಬ್ಬ ಸದಸ್ಯರ ಅತ್ಯಂತ ಜವಾಬ್ದಾರಿಯ ಕೆಲಸವಾಗಿದೆ ಎಂದು 23ನೇ ವಾಡರ್ಿನ ನಗರಸಭಾ ಸದಸ್ಯೆ ಜಯಶ್ರೀ ರಾಜು ಪಿಸೆ ಹೇಳಿದರು.
ನಗರದ ತಮ್ಮ ವಾಡರ್ಿನಿಲ್ಲಿ ಸಾರ್ವಜನಿಕ ಸೇವಾ ಯೋಜನೆಯಲ್ಲಿ ಹಮ್ಮಿಕೊಂಡಿದ್ದ, ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆಯಾ ವಾಡರ್ುಗಳಲ್ಲಿ ವಾಸಿಸುವ ನಾಗರೀಕರು ತಮ್ಮ ಸುತ್ತಮುತ್ತಲೂ ಇರುವ ವಿಶಾಲ ಪ್ರದೇಶದಲ್ಲಿ, ಮನೆ ಮುಂಭಾಗದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಪರಿಸರವನ್ನು ಉಳಿಸಿ-ಬೆಳೆಸಿ ಸಂರಕ್ಷಿಸುವ ಕಾರ್ಯದಲ್ಲಿ ಸ್ವಯಂ ಪ್ರೇರಣೆಯಿಂದ ಮುಂದಾಗಬೇಕೆಂದು ಕರೆನೀಡಿದರು.
ಈ ಸಂದರ್ಭದಲ್ಲಿ ಅಶೋಕ ಯೋಗಿ, ರಾಜು ಪಿಸೆ, ಪವನ್ ಜರತಾರಘರ್, ಇಷರ್ಾದ್ ಬಳ್ಳಾರಿ, ಅಭಿಷೇಕ ನಾಯಕ, ಶಿವಾನಂದ ಸೊಂಡೂರ, ಜಿ.ಜಿ.ಹೊಟ್ಟಿಗೌಡ್ರ, ಶಿವಕುಮಾರ ಅಸುಂಡಿ, ಸೇರಿದಂತೆ ಮತ್ತಿತರ ನಾಗರೀಕರು, ವಾಡರ್ಿನ ಮುಖಂಡರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 