ನಮ್ಮದು ಮಾಮೂಲು ಸ್ನೇಹ ಅಲ್ಲ, ಹದಿನೈದನೇ ವರ್ಷದಿಂದ ಸ್ನೇಹ: ಜನಾರ್ದನ ರೆಡ್ಡಿ
Ours is not an ordinary friendship, it has been a friendship since the fifteenth year: Janardhan Red
ಬಳ್ಳಾರಿ 18: ರಾಮುಲು ನನ್ನ ಮಧ್ಯೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ. ನನ್ನ ಮತ್ತು ರಾಮುಲು ಸ್ನೇಹದ ಬಗ್ಗೆ ಮಾತನಾಡುವುದು ಬೇಡ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಯಾವುದರ ಬಗ್ಗೆಯೂ ಮಾತನಾಡಲ್ಲ. ನಮ್ಮಿಬ್ಬರ ಮಧ್ಯೆ ಯಾರು ಬೇಕಿಲ್ಲ. ರಾಮುಲು ನಾನು ಇಬ್ಬರು ಒಟ್ಟಿಗೆ ಸಿನಿಮಾ ನೋಡುತ್ತೇವೆ ಎಂದರು.
ಯಾವುದೇ ವಿಚಾರದಲ್ಲಿ ಪ್ರೀತಿ – ಅಭಿಮಾನ ಎನ್ನುವುದು ಒಂದು ಘಟನೆಯಿಂದ ಬದಲಾವಣೆಯಾಗದು. ನಮ್ಮದು ಮಾಮೂಲು ಸ್ನೇಹ ಅಲ್ಲ, ಹದಿನೈದನೇ ವರ್ಷದಿಂದ ಸ್ನೇಹ. ನಲವತ್ತು ವರ್ಷದಿಂದ ಜೊತೆಗಿದ್ದೇವೆ ಎಂದು ಜನಾರ್ದನ ರೆಡ್ಡಿ ಹೇಳಿದರು.
ಸಿನಿಮಾ ಅದ್ಭುತವಾಗಿದೆ. ಚಿಕ್ಕವನಿದ್ದಾಗಿನಿಂದಲೂ ಸಿನಿಮಾ ಬಗ್ಗೆ ಅಸಕ್ತಿ ಇತ್ತು. ಮನೆಯಲ್ಲಿ ಎಷ್ಟೇ ರಾಜಕೀಯ ಇದ್ದರೂ ಮಗ ಸಿನಿಮಾ ಬಿಟ್ಟರೆ ಯಾವುದರ ಬಗ್ಗೆಯೂ ಗಮನ ನೀಡಲಿಲ್ಲ. ಅವನು ಪುನೀತ್ ರಾಜಕುಮಾರ ಮತ್ತು ಎನ್ ಟಿಅರ್ ನೋಡಿಕೊಂಡು ಬೆಳೆದಿದ್ದಾನೆ. ಸಿನಿಮಾ ಯಶಸ್ಸಿಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಜನಾರ್ದನ ರೆಡ್ಡಿ ಅವರು ಸಹೋದರ ಸೋಮಶೇಖರ್ ರೆಡ್ಡಿ, ಪತ್ನಿ ಅರುಣಾ, ಮಗ ಕಿರೀಟಿ ಜೊತೆಗೆ ಸಿನಿಮಾ ನೋಡಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 