ಕೃಷಿ ಕ್ಷೇತ್ರದಲ್ಲಿ ರೈತರ ಅಮೋಘ ಸಾಧನೆ
Outstanding achievements of farmers in the field of agriculture
ತಾಂಬಾ 04: ಗ್ರಾಮದ ರೈತರಾದ ಭೀರ್ಪ ಚಿನ್ನಪ್ಪ ವಗ್ಗಿ ಹಾಗೂ ಬೆನಕಹಳ್ಳಿ ಗ್ರಾಮದ ರಾಜಶೇಕರ ನಿಂಬರಗಿ ಅವರು ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿಗಳನ್ನು ಪಡೆದು ಕೃಷಿ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.
ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡುವಂತೆ ಜಿಲ್ಲೆಯ ರೈತರ ಪರವಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ.ಪಿ.ಎಲ್. ಪಾಟೀಲವರಿಗೆ ನ್ಯಾಯವಾಧಿಗಳಾದ ಡಾ.ಎಮ್.ಬಿ.ಪಟ್ಟಣಶೇಟ್ಟಿ ಹಾಗೂ ಪಿಕೆಪಿಎಸ್ ಅಧ್ಯಕ್ಷ ಲಕ್ಷ್ಮಣ ಹಿರೇಕುರಬರ ಅವರ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಲಾಯಿತ್ತು.
ಈ ಸಂಧರ್ಭದಲ್ಲಿ ರೈತ ಮುಖಂಡರಾದ ಸಿದ್ದಗೊಂಡ ಹಿರೇಕುರಬರ, ಶ್ರೀಧರ ಅವಟಿ, ಎಚ್.ಕೆ.ಮಾಳಗೊಂಡ, ವಿರೇಶ ಬಾಗೆವಾಡಿ, ಸಂಗಪ್ಪ ರೋಟ್ಟಿ, ಮಲ್ಲಪ್ಪ ಕುಂಬಳ, ಬಸಿರ ಬಳಗಾರ, ಎಮ್.ಆರ್.ನಿಂಬರಗಿ, ಎಸ್.ಆರ್.ಮುಲ್ಲಾ, ದುಂಡಪ್ಪ ಮುಂಜಿ, ಪ್ರವಿಣ ಚಳ್ಳಿಗೇರಿ ಸೇರಿದಂತೆ ಮತ್ತಿತತರು ರೈತ ಮುಖಂಡರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 