ಸಾವಿರಕ್ಕೂ ಹೆಚ್ಚು ಮಕ್ಕಳಿಂದ ಅಮ್ಮನಿಗಾಗಿ ಒಂದು ಗಿಡ ಕಾರ್ಯಕ್ರಮದಲ್ಲಿ ಭಾಗಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯ
Over a thousand children participated in the One Plant for Mom program, says Finance Minister Nirmal
ವಿಜಯನಗರ(ಹೊಸಪೇಟೆ) 05: ಸಸಿ ನೆಡುವುದು ಕೇವಲ ಒಂದು ದಿನದ ಆಚರಣೆಯಾಗಬಾರದು. ಅದು ನಮ್ಮ ದೈನಂದಿನ ಬದುಕಿನ ಭಾಗವಾಗಬೇಕು. ನಮ್ಮ ಸುತ್ತಮುತ್ತಲಿನ ವಾತಾವರಣ, ಪಶು-ಪಕ್ಷಿಗಳು ಮತ್ತು ಗಿಡಮರಗಳು ಸಮೃದ್ಧವಾಗಿದ್ದರೆ ಮಾತ್ರ ಮನುಕುಲದ ಪ್ರಗತಿ ಸಾಧ್ಯ. ಇಲ್ಲದಿದ್ದರೆ ಇಡೀ ಜೀವಸಂಕುಲವೇ ನಾಶವಾಗಿ ಇಡೀ ಭೂಮಿ ಮರುಭೂಮಿಯಾಗಲಿದೆ ಎಂದು ಕೇಂದ್ರ ಹಣಕಾಸು ಹಾಗೂ ಸಾಂಸ್ಥಿಕ ವ್ವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 