ಪಿ.ಎಲ್ ಡಿ ಬ್ಯಾಂಕಿನ ಚುನಾವಣೆ: 26 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ಬ್ಯಾಡಗಿ24: ಜನೇವರಿ 31 ರಂದು ನಡೆಯಲಿರುವ ಪಿ.ಎಲ್.ಡಿ ಬ್ಯಾಂಕಿನ ಆಡಳಿತ ಮಂಡಳಿಯ 14 ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಗುರುವಾರದವರೆಗೆ ಒಟ್ಟು 26 ಅಭ್ಯಥರ್ಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ಕಾಂಗ್ರೆಸ್ ಧೂಳಿಪಟ...
ಈಗಾಗಲೇ 6 ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯಥರ್ಿಗಳು ಗೆಲುವಿನ ನಗೆಯನ್ನು ಬೀರಿದ್ದಾರೆ. ಇನ್ನುಳಿದ ಎಂಟು ಕ್ಷೇತ್ರಗಳಲ್ಲಿ ಚುನಾವಣಾ ಲೆಕ್ಕಾಚಾರ ನೋಡಿದರೆ ಬಿಜೆಪಿಯ ಮುಂದೆ ವಿರೋಧ ಪಕ್ಷಗಳು ಧೂಳಿಪಟವಾಗುವುದು ನಿಶ್ಚಿತವಾಗಿದೆ.
ತಾಲೂಕಿನ ಮೋಟೆಬೆನ್ನೂರ ಸಾಮಾನ್ಯ ಕ್ಷೇತ್ರದಿಂದ ಸುರೇಶ ಯತ್ನಳ್ಳಿ, ಬುಡುಪನಹಳ್ಳಿ ಪರಿಶಿಷ್ಟ ಪಂಗಡದ ಕ್ಷೇತ್ರದಿಂದ ಪ್ರಶಾಂತ ಮುದಕಮ್ಮನವರ, ಚಿಕ್ಕಬಾಸೂರ ಸಾಮಾನ್ಯ ಕ್ಷೇತ್ರದಿಂದ ಅರುಣಕುಮಾರ ಕರಡೇರ, ಶಿಡೇನೂರ ' ಅ ' ವರ್ಗದ ಕ್ಷೇತ್ರದಿಂದ ಸಂಕೇತಗೌಡ ಪಾಟೀಲ, ಹಿರೇಅಣಜಿ ಸಾಮಾನ್ಯ ಕ್ಷೇತ್ರದಿಂದ ಶಿವಯೋಗಿ ಉಕ್ಕುಂದ ಹಾಗೂ ಬ್ಯಾಡಗಿ ತಾಲೂಕಾ ಬಿನ್ ಸಾಲಗಾರರ ಕ್ಷೇತ್ರದಿಂದ ಜಯಪ್ಪ ಎಲಿ ಅವರನ್ನು ಹೊರತು ಪಡಿಸಿದರೆ ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇರುವ ಕಾರಣ ಇವರ ಅವಿರೋಧ ಆಯ್ಕೆ ಖಚಿತವಾಗಿದ್ದು, ಬಿಜೆಪಿ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 