ಹಿರಿಯ ನಾಗರಿಕರಿಗೆ ಪಿಎಂ ಮೋದಿ ಆರೋಗ್ಯದ ಪಾಠ.
ನವದೆಹಲಿ, ಏ 25, ದೇಶದಲ್ಲಿ ಕರೋನ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಶನಿವಾರ ಬೆಳಗಿನ ಮಾಹಿತಿಯಂತೆ ಸೋಂಕಿತರ ಸಂಖ್ಯೆ 24, 506 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 800 ಗಡಿ ಸಮೀಪಿಸುತ್ತಿದೆ . ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ಹಿರಿಯ ನಾಗರಿಕರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ಕಾಡಿಕೊಳ್ಳಲು ಹೆಚ್ಚಿನ ಕಾಳಜಿ ತೋರಬೇಕು ಎಂದು ಮನವಿ ಮಾಡುವುದನ್ನು ಮುಂದುವರೆಸಿದ್ದಾರೆ. ಇಂದು ಕೆಲವು ಹಿರಿಯ ನಾಗರಿಕರಿಗೆ ಕರೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿ ತೋರಬೇಕು ಎಂದೂ ಅವರು ಕಿವಿ ಮಾತು ಹೇಳಿದ್ದಾರೆ ಎನ್ನಲಾಗಿದೆ. ಅವರು ಒಂದು ದಿನದ ಹಿಂದೆ ಕರ್ನಾಟಕದ ಡಿ.ಎಚ್ ಶಂಕರಮೂರ್ತಿ ಅವರಿಗೂ ಕರೆ ಮಾಡಿ ಆರೋಗ್ಯದ ಯೋಗಕ್ಷೇಮ ವಿಚಾರಿಸಿದ್ದರು.ಕರೋನ ಸೋಂಕು ಹೆಚ್ಚಾಗಿ ಹಿರಿಯರನ್ನು ಭಾಧಿಸುವ ಕಾರಣ ಬಹಳ ಕಾಳಜಿ ವಹಿಸಿ, ಮನೆಯರಿಗೂ ಹಿರಿಯರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿ ಹೇಳುತ್ತಿದ್ದಾರೆ ಎನ್ನಲಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 