ಜಾರ್ಖಂಡ್ ನಲ್ಲಿ ಜೆಎಂಎಂಗೆ ಗೆಲುವು: ಹೇಮಂತ್ ಸೊರೆನ್ ಗೆ ಪ್ರಧಾನಿ ಮೋದಿ ಅಭಿನಂದನೆ
modi
ನವದೆಹಲಿ, ಡಿ 23 -ಜಾರ್ಖಂಡ್ ನಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಜಯಸಾಧಿಸಿ ಸರ್ಕಾರ ರಚಿಸುವತ್ತ ಮುನ್ನಡೆ ಸಾಧಿಸಿರುವ ಜಾರ್ಖಂಡ್ ಮುಕ್ತಿ ಮೋರ್ಚಾ ಅಧ್ಯಕ್ಷ ಹೇಮಂತ್ ಸೊರೆನ್ ಅವರನ್ನು .ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿನಂದಿಸಿದ್ದಾರೆ.
‘ಜಾರ್ಖಂಡ್ ನಲ್ಲಿ ವಿಜಯ ಸಾಧಿಸಿದ್ದಕ್ಕಾಗಿ ಜೆಎಂಎಂ ನೇತೃತ್ವದ ಮೈತ್ರಿಕೂಟ ಮತ್ತು ಹೇಮಂತ್ ಸೊರೆನ್ ಅವರಿಗೆ ಅಭಿನಂದನೆಗಳು. ಅನೇಕ ವರ್ಷಗಳ ಕಾಲ. ರಾಜ್ಯಕ್ಕೆ ಸೇವೆ ಸಲ್ಲಿಸಲು ಬಿಜೆಪಿಗೆ ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಧನ್ಯವಾದಗಳು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರ ಪರಿಶ್ರಮ ಪ್ರಶಂಸನೀಯ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲೂ ಬಿಜೆಪಿ ರಾಜ್ಯದ ಅಭಿವೃದ್ಧಿಗೆ ಸೇವೆ ಸಲ್ಲಿಸಲಿದೆ. ಮತ್ತು ಜನ ಕೇಂದ್ರಿತ ಸಮಸ್ಯೆಗಳನ್ನು ಪ್ರಸ್ತಾಪಿಸಲಿದೆ’ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 