ವೀರಭದ್ರೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ
Padayatra to Veerabhadreshwara Temple
ಯರಗಟ್ಟಿ 19: ಸಮೀಪದ ಕೊಣ್ಣೂರು ಶಿವಾಪುರ ಗ್ರಾಮದಿಂದ ಶ್ರಾವಣ ಮಾಸದ ನಿಮಿತ್ತ ವೀರಭದ್ರೇಶ್ವರ ಪಾದಯಾತ್ರಾ ಸಮಿತಿಯ ವತಿಯಿಂದ ಯರಗಟ್ಟಿ ಪಟ್ಟಣದ ಗೂಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಗುರುವಾರ ಬೆಳಗ್ಗೆ ಪಾದಯಾತ್ರೆ ನಡೆಯಲಿದ್ದು, ಈ ಕುರಿತು ಸಮಿತಿ ಅಧ್ಯಕ್ಷ ಜಗದೀಶ ಕೌಜಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 