ಪಾದಯಾತ್ರಿ ದತ್ತಾತ್ರೇಯ
Padayatri Dattatreya
ಪಾದಯಾತ್ರಿ ದತ್ತಾತ್ರೇಯ
ಚಿಮ್ಮಡ; ಗ್ರಾಮದಿಂದ ದೇವರ ನಿಂಬರಗಿ ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ತೆರಳಿದ ಯುವಕ ಕ್ಷೇತ್ರ ತಲುಪುವ ಮುನ್ನವೇ ರಸ್ತೆ ಅಪಘಾತದಲ್ಲಿ ಬಲಿಯಾದ ವೃದಯವಿದ್ರಾವಕ ಘಟಣೆ ಸೋಮವಾರ ರಾತ್ರಿ ನಡೆದಿದೆ.
ಖಾಸಗೀ ವೈದ್ಯರಾಗಿರುವ ತಂದೆ ಕೃಷ್ಣಾ, ಸರಕಾರಿ ಶಿಕ್ಷಕಿಯಾಗಿರುವ ತಾಯಿ ಸುನಿತಾ ದಂಪತಿಗಳ ಏಕೈಕ ಪುತ್ರನಾಗಿರುವ ದತ್ತಾತ್ರೇಯ ಯರಗಟ್ಟಿರ (31) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಮಂಗಳವಾರ ಸ್ವಗ್ರಾಮದಲ್ಲಿ ನಡೆದ ಮೃತನ ಅಂತ್ಯಕ್ರಿಯೇಯಲ್ಲಿ ಸಾವಿರಾರು ಜನ ಪಾಲ್ಗೊಂಡು ಅಂತಿಮ ನಮಣ ಸಲ್ಲಿಸಿದರು. ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟುವಂತಿತ್ತು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 