ಪಾದಯಾತ್ರಿ ದತ್ತಾತ್ರೇಯ
Padayatri Dattatreya
ಪಾದಯಾತ್ರಿ ದತ್ತಾತ್ರೇಯ
ಚಿಮ್ಮಡ; ಗ್ರಾಮದಿಂದ ದೇವರ ನಿಂಬರಗಿ ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ತೆರಳಿದ ಯುವಕ ಕ್ಷೇತ್ರ ತಲುಪುವ ಮುನ್ನವೇ ರಸ್ತೆ ಅಪಘಾತದಲ್ಲಿ ಬಲಿಯಾದ ವೃದಯವಿದ್ರಾವಕ ಘಟಣೆ ಸೋಮವಾರ ರಾತ್ರಿ ನಡೆದಿದೆ.
ಖಾಸಗೀ ವೈದ್ಯರಾಗಿರುವ ತಂದೆ ಕೃಷ್ಣಾ, ಸರಕಾರಿ ಶಿಕ್ಷಕಿಯಾಗಿರುವ ತಾಯಿ ಸುನಿತಾ ದಂಪತಿಗಳ ಏಕೈಕ ಪುತ್ರನಾಗಿರುವ ದತ್ತಾತ್ರೇಯ ಯರಗಟ್ಟಿರ (31) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಮಂಗಳವಾರ ಸ್ವಗ್ರಾಮದಲ್ಲಿ ನಡೆದ ಮೃತನ ಅಂತ್ಯಕ್ರಿಯೇಯಲ್ಲಿ ಸಾವಿರಾರು ಜನ ಪಾಲ್ಗೊಂಡು ಅಂತಿಮ ನಮಣ ಸಲ್ಲಿಸಿದರು. ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟುವಂತಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 