ಪಾದಯಾತ್ರಿ ದತ್ತಾತ್ರೇಯ
Padayatri Dattatreya
ಪಾದಯಾತ್ರಿ ದತ್ತಾತ್ರೇಯ
ಚಿಮ್ಮಡ; ಗ್ರಾಮದಿಂದ ದೇವರ ನಿಂಬರಗಿ ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ತೆರಳಿದ ಯುವಕ ಕ್ಷೇತ್ರ ತಲುಪುವ ಮುನ್ನವೇ ರಸ್ತೆ ಅಪಘಾತದಲ್ಲಿ ಬಲಿಯಾದ ವೃದಯವಿದ್ರಾವಕ ಘಟಣೆ ಸೋಮವಾರ ರಾತ್ರಿ ನಡೆದಿದೆ.
ಖಾಸಗೀ ವೈದ್ಯರಾಗಿರುವ ತಂದೆ ಕೃಷ್ಣಾ, ಸರಕಾರಿ ಶಿಕ್ಷಕಿಯಾಗಿರುವ ತಾಯಿ ಸುನಿತಾ ದಂಪತಿಗಳ ಏಕೈಕ ಪುತ್ರನಾಗಿರುವ ದತ್ತಾತ್ರೇಯ ಯರಗಟ್ಟಿರ (31) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಮಂಗಳವಾರ ಸ್ವಗ್ರಾಮದಲ್ಲಿ ನಡೆದ ಮೃತನ ಅಂತ್ಯಕ್ರಿಯೇಯಲ್ಲಿ ಸಾವಿರಾರು ಜನ ಪಾಲ್ಗೊಂಡು ಅಂತಿಮ ನಮಣ ಸಲ್ಲಿಸಿದರು. ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟುವಂತಿತ್ತು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 