ಪಾದಯಾತ್ರಿ ದತ್ತಾತ್ರೇಯ
Padayatri Dattatreya
ಪಾದಯಾತ್ರಿ ದತ್ತಾತ್ರೇಯ
ಚಿಮ್ಮಡ; ಗ್ರಾಮದಿಂದ ದೇವರ ನಿಂಬರಗಿ ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ತೆರಳಿದ ಯುವಕ ಕ್ಷೇತ್ರ ತಲುಪುವ ಮುನ್ನವೇ ರಸ್ತೆ ಅಪಘಾತದಲ್ಲಿ ಬಲಿಯಾದ ವೃದಯವಿದ್ರಾವಕ ಘಟಣೆ ಸೋಮವಾರ ರಾತ್ರಿ ನಡೆದಿದೆ.
ಖಾಸಗೀ ವೈದ್ಯರಾಗಿರುವ ತಂದೆ ಕೃಷ್ಣಾ, ಸರಕಾರಿ ಶಿಕ್ಷಕಿಯಾಗಿರುವ ತಾಯಿ ಸುನಿತಾ ದಂಪತಿಗಳ ಏಕೈಕ ಪುತ್ರನಾಗಿರುವ ದತ್ತಾತ್ರೇಯ ಯರಗಟ್ಟಿರ (31) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಮಂಗಳವಾರ ಸ್ವಗ್ರಾಮದಲ್ಲಿ ನಡೆದ ಮೃತನ ಅಂತ್ಯಕ್ರಿಯೇಯಲ್ಲಿ ಸಾವಿರಾರು ಜನ ಪಾಲ್ಗೊಂಡು ಅಂತಿಮ ನಮಣ ಸಲ್ಲಿಸಿದರು. ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟುವಂತಿತ್ತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 