ವಿನಾಯಕನಿಗೆ ಪಡಿ ಪೂಜೆ ಹಾಗೂ ಮಹಾ ಮಂಗಳಾರತಿ
Padi Puja and Maha Mangala Aarti to Lord Vinayaka
ಗದಗ 01 : ನಗರ ಹೃದಯ ಭಾಗದ ಸಾಂಸ್ಕೃತಿಕ ನಗರಿ ಬಸವೇಶ್ವರ ನಗರದ ಶ್ರೀ ವರಸಿದ್ಧಿ ವಿನಾಯಕ ಮಿತ್ರ ಮಂಡಳಿ ವತಿಯಿಂದ 133 ನೇ ವರ್ಷದ ಸಾರ್ವಜನಿಕ ಹಾಗೂ ನಮ್ಮ ಮಂಡಳಿಯ 27ನೇ ವರ್ಷದ ಗಣೇಶೋತ್ಸವ-2025 ಅಂಗವಾಗಿ ಸೆ. 02ರಂದು ಸಂಜೆ 07:00 ಕ್ಕೆ ಗಣೇಶನಿಗೆ ಪ್ರೀಯವಾದ “ಪಡಿ ಪೂಜೆ ಹಾಗೂ ಮಹಾ ಮಂಗಳಾರತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಪೂಜಾ ಕಾರ್ಯಕ್ರವನ್ನು ಶ್ರೀ ಸೋಮೇಶ್ವರ ದೇವಸ್ಥಾನದ ಅರ್ಚಕರಾದ ಕು. ಪ್ರದೀಪ ಹಿರೇಮಠ, ಕು. ರಾಚಯ್ಯ ಬಾಗಲಕೋಟಮಠ ಅವರ ನೇರವೆರಿಸಿಲಿದ್ದಾರೆ ಜೊತೆಗೆ ಈ ಧಾರ್ಮಿಕ ಕಾರ್ಯಕ್ಕೆ ಶ್ರೀ ಸೋಮೇಶ್ವರ ಸೇವಾ ಸಮಿತಿ ಸಹಕಾರ ನೀಡಲಿದೆ. ಕಾರಣ ಅವಳಿ ನಗರದ ಸಕಲ ಸಬ್ಧಕ್ತರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಮಂಡಳಿ ಅಧ್ಯಕ್ಷ ರಾಜು ರೊಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 