ಪಹಲ್ಗಾಮ್ ಉಗ್ರ ದಾಳಿ: ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಉದ್ಯೋಗ: ಸಿಎಂ ಫಡಣವೀಸ್
Pahalgam terror attack: Rs 50 lakh compensation, job for the family of the deceased: CM Fadnavis
ಮುಂಬೈ 29: ಕಳೆದ ವಾರ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಸಿಲುಕಿ ಮೃತಪಟ್ಟ ರಾಜ್ಯದ ಆರು ವ್ಯಕ್ತಿಗಳ ಕುಟುಂಬಕ್ಕೆ ತಲಾ ₹50 ಲಕ್ಷ ಪರಿಹಾರ ಮತ್ತು ಮೃತರ ಹತ್ತಿರದ ಸಂಬಂಧಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮಂಗಳವಾರ ಹೇಳಿದ್ದಾರೆ.
ಸಂತ್ರಸ್ತರ
ಕುಟುಂಬದೊಂದಿಗೆ ರಾಜ್ಯ ಸರ್ಕಾರ ದೃಢವಾಗಿ ನಿಲ್ಲಲಿದೆ ಎಂದು ಫಡಣವೀಸ್ ಭರವಸೆ ನೀಡಿದರು.
ಏ.22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 20ಕ್ಕೂ ಹೆಚ್ಚು ಮಂದಿ ಅಮಾಯಕ ನಾಗರಿಕರು ಉಸಿರು ಚೆಲ್ಲಿದ್ದರು. ಅವರಲ್ಲಿ ಆರು ಮಂದಿ ಮಹಾರಾಷ್ಟ್ರದವರು. ಮೂವರು ಠಾಣೆ ಜಿಲ್ಲೆಯವರು, ಇಬ್ಬರು ಪುಣೆ ಮತ್ತು ಒಬ್ಬರು ನವಿ ಮುಂಬೈ ನಿವಾಸಿಗಳಾಗಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 