ಪಹಲ್ಗಾಮ್ ಉಗ್ರರ ದಾಳಿ ಖಂಡನೀಯ: ಮುಖಂಡ ಮಾನಸಿಂಗ್
Pahalgam terrorist attack condemnable: Leader Mansingh
ತಾಳಿಕೋಟಿ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿ ಅತ್ಯಂತ ಹೇಯ ಕೃತ್ಯವಾಗಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಮಾನಸಿಂಗ್ ಕೊಕಟನೂರ ಹೇಳಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು ಪ್ರವಾಸಿಗರ ನರಮೇದ ಅತ್ಯಂತ ಹೇಯ ಕೃತ್ಯವಾಗಿದ್ದು ಇದು ದೇಶದ ಪ್ರತಿಯೊಬ್ಬರಿಗೂ ನೋವಿನ ಸಂಗತಿಯಾಗಿದೆ.ಈ ದಾಳಿಯಲ್ಲಿ ನಮ್ಮ ರಾಜ್ಯದ ಇಬ್ಬರು ಬಲಿಯಾಗಿರುವುದು ಅತೀವ ದುಃಖದ ಸಂಗತಿ, ಕೇಂದ್ರ ಸರ್ಕಾರ ತಕ್ಷಣವೇ ಭದ್ರತಾ ಕ್ರಮಗಳನ್ನು ಬಲಪಡಿಸಿ ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ ಅವರು ಮೃತ ಕುಟುಂಬಗಳಿಗೆ ಸಾಂತ್ವನ ತಿಳಿಸಿ ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 