ಚಿತ್ರಕಲಾ ಸ್ಪರ್ಧೆ: ವಿಜೇತರಿಗೆ ಪ್ರಮಾಣ ಪತ್ರಗಳ ವಿತರಣೆ
Painting Competition: Certificates distributed to winners
ಧಾರವಾಡ- 25 : ಇಂಟ್ಯಾಕ್ ಘಟಕ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತರಾದ ಧಾರವಾಡ ಮಾಳಮಡ್ಡಿಯ ಕೆ.ಇ.ಬೋರ್ಡ್ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಮುಖ್ಯೋಪಾಧ್ಯಾಯ ಅಶ್ವನಿ ಕುಮಾರ,ಇಂಟ್ಯಾಕ ಸಂಚಾಲಕ ಡಾ.ಮೋಹನ ಮಠ ,ಡಾ.ಹನುಮಾಕ್ಷಿ ಗೋಗಿ,ಪ್ರೊ.ಸುರೇಶ ಗುದಗನವರ, ಡಾ.ರಾಜಶ್ರೀ ಗುದಗನವರ, ಲತಾ ಶಹಾಪುರ, ಶೈಲಾ ಕರಗುದರಿ,ಡಾ.ಎನ್.ಬಿ.ನಾಲ್ವತವಾಡ,ಶ್ರೀಕಾಂತ ದೇವಗಿರಿ ಹಾಜರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 