ಶ್ರೀರಾಮ ದೇಗುಲದ ಬಗ್ಗೆ ಪ್ರಶ್ನಿಸುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ: ಭಾರತ
ನವದೆಹಲಿ, ಮೇ 29, ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯದ ನಿರ್ಮಾಣವು ಸಂಪೂರ್ಣವಾಗಿ ದೇಶದ ಆಂತರಿಕ ವ್ಯವಹಾರವಾಗಿದ್ದು, ಈ ಕುರಿತು ಪ್ರಶ್ನಿಸುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಪಾಕಿಸ್ತಾನದ ಅಭಿಪ್ರಾಯ ಅಸಂಬದ್ಧವಾದುದು ಎಂದು ನೆರೆಯ ದೇಶಕ್ಕೆ ವಿದೇಶಾಂಗ ಸಚಿವಾಲಯ ತಿರುಗೇಟು ನೀಡಿದೆ. ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಲು 2019 ನವೆಂಬರ್ 9 ರಂದು ಭಾರತೀಯ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ವಿವಾದದ ಮುಂದುವರಿದ ಭಾಗವಾಗಿದೆ, ಇದು ನ್ಯಾಯದ ಬೇಡಿಕೆಗಳನ್ನು ಎತ್ತಿಹಿಡಿಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ" ಎಂದು ಪಾಕಿಸ್ತಾನ ಇತ್ತೀಚೆಗೆ ಹೇಳಿಕೆ ನೀಡಿತ್ತು.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 