ಶ್ರೀರಾಮ ದೇಗುಲದ ಬಗ್ಗೆ ಪ್ರಶ್ನಿಸುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ: ಭಾರತ
ನವದೆಹಲಿ, ಮೇ 29, ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯದ ನಿರ್ಮಾಣವು ಸಂಪೂರ್ಣವಾಗಿ ದೇಶದ ಆಂತರಿಕ ವ್ಯವಹಾರವಾಗಿದ್ದು, ಈ ಕುರಿತು ಪ್ರಶ್ನಿಸುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಪಾಕಿಸ್ತಾನದ ಅಭಿಪ್ರಾಯ ಅಸಂಬದ್ಧವಾದುದು ಎಂದು ನೆರೆಯ ದೇಶಕ್ಕೆ ವಿದೇಶಾಂಗ ಸಚಿವಾಲಯ ತಿರುಗೇಟು ನೀಡಿದೆ. ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಲು 2019 ನವೆಂಬರ್ 9 ರಂದು ಭಾರತೀಯ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ವಿವಾದದ ಮುಂದುವರಿದ ಭಾಗವಾಗಿದೆ, ಇದು ನ್ಯಾಯದ ಬೇಡಿಕೆಗಳನ್ನು ಎತ್ತಿಹಿಡಿಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ" ಎಂದು ಪಾಕಿಸ್ತಾನ ಇತ್ತೀಚೆಗೆ ಹೇಳಿಕೆ ನೀಡಿತ್ತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 