ಕುರುಬ ಸಮುದಾಯ ಜನಜಾಗೃತಿ ಸಮಾವೇಶದ ಕರಪತ್ರ ಬಿಡುಗಡೆ
Pamphlet released for the Kuruba community awareness conference
ಮುದ್ದೇಬಿಹಾಳ 18: ನಗರದಲ್ಲಿ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಮತ್ತು ಅಹಿಂದ ಸಂಘಟನೆಗಳ ಒಕ್ಕೂಟದ ಪ್ರಯುಕ್ತ ಆಶ್ರಯದಲ್ಲಿ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕುರುಬ ಸಮುದಾಯದ ಮುಖಂಡರ ಜನಜಾಗೃತಿ ಸಮಾವೇಶ. ಆಗಸ್ಟ್ 24 ರವಿವಾರದಂದು ಸ್ಥಳೀಯ ವಿಜಯ ಮಹಾಂತೇಶ್ ಮಂಗಲ ಭವನದಲ್ಲಿ ನಡೆಯಲಿದ್ದು.
ಈ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ನಾಯಕರು ಭಾಗವಹಿಸಲಿದ್ದು. ಕುರುಬ ಸಮುದಾಯದ ರಾಜ್ಯಮಟ್ಟದ ನಾಯಕರು ಸಮ್ಮುಖದಲ್ಲಿ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಇತರ ಬೇಡಿಕೆಗಳ ಈಡೇರಿಕೆಗಾಗಿ ಸಮಾವೇಶ ನಡೆಯಲಿದ್ದು.
ಈ ಸಮಾವೇಶದ ಕರಪತ್ರಗಳ ಬಿಡುಗಡೆ ಕಾರ್ಯಕ್ರಮ ಇಂದು ಶುಕ್ರವಾರ ಸಂಜೆ. ಜನ ಜಾಗೃತ ಕಾರ್ಯಕ್ರಮದ ಆಯೋಜನೆ ಕಾರ್ಯಾಲಯದಲ್ಲಿ ನೆರವೇರಿತು. ಈ ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ನ್ಯಾಯವಾದಿ ಪಿ. ಬಿ. ಮಾತಿನ್ ನ್ಯಾಯವಾದಿ ಎಂ. ಬಿ. ಗುಬಚಿ, ನ್ಯಾಯಾದಿ ಎಸ್. ಎಸ್. ಬಿರಾದಾರ್ ನ್ಯಾಯವಾದಿ ಎಚ್. ಕೆ. ವಾಲಿಕಾರ್ ನ್ಯಾಯವಾದಿ ಆರ್. ಎನ್. ದೊಡ್ಡಮನಿ ಮುಖಂಡರಾದ ಎಸ್. ಎಸ್. ಹುಡೇದ, ಎಲ್. ಎಸ್ ಮೇಟಿ, ವೈ. ವೈ. ಪೂಜಾರಿ ಎಸ್. ಜಿ. ಪಾಟೀಲ್ ಹಾಗೂ ಜಗದೀಶ್ ಬಿರಾದಾರ್ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 