ಮಾರ್ಚ್ 30ರಂದು ವಿದ್ಯಾಪೀಠದಲ್ಲಿ ಪಂಚಾಂಗ ಶ್ರವಣ
Panchanga Shravan at Vidyapeeth on March 30th
ಬೆಳಗಾವಿ 29: ಇಲ್ಲಿಯ ರೈಲ್ವೆ ಮೇಲ್ಸೇತುವೆ ಬಳಿಯ ವಿದ್ಯಾ ವಿಹಾರ ವಿದ್ಯಾಪೀಠ, ಶ್ರೀ ರಾಘವೇಂದ್ರ ಸ್ವಾಮಿಗಳ ನವ ವೃಂದಾವನದಲ್ಲಿ ಯುಗಾದಿ ಮಹೋತ್ಸವ ರವಿವಾರ 30 ಮಾರ್ಚ್ 2025ರಂದು ನಡೆಯಲಿದೆ.
ಕುಲಪತಿ ವಿಜಯೇಂದ್ರ ಶರ್ಮಾ ರಿಂದ ಸಂಜೆ 6:00 ರಿಂದ ಪಂಚಾಂಗ ಶ್ರವಣ ವರ್ಷ ಭವಿಷ್ಯ, ದ್ವಾದಶ ರಾಶಿ ಭವಿಷ್ಯ ಕುರಿತು ಪ್ರವಚನ, ವಸಂತ ಪೂಜೆ ನಡೆಯಲಿದೆ.
ಯುಗಾದಿ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಅನುಗ್ರಹಕ್ಕೆ ಪಾತ್ರರಾಗುವಂತೆ ಗೌರವ ಕಾರ್ಯದರ್ಶಿ ತಿಳಿಸಿದ್ದಾರೆ.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 