ಮಾರ್ಚ್ 30ರಂದು ವಿದ್ಯಾಪೀಠದಲ್ಲಿ ಪಂಚಾಂಗ ಶ್ರವಣ
Panchanga Shravan at Vidyapeeth on March 30th
ಬೆಳಗಾವಿ 29: ಇಲ್ಲಿಯ ರೈಲ್ವೆ ಮೇಲ್ಸೇತುವೆ ಬಳಿಯ ವಿದ್ಯಾ ವಿಹಾರ ವಿದ್ಯಾಪೀಠ, ಶ್ರೀ ರಾಘವೇಂದ್ರ ಸ್ವಾಮಿಗಳ ನವ ವೃಂದಾವನದಲ್ಲಿ ಯುಗಾದಿ ಮಹೋತ್ಸವ ರವಿವಾರ 30 ಮಾರ್ಚ್ 2025ರಂದು ನಡೆಯಲಿದೆ.
ಕುಲಪತಿ ವಿಜಯೇಂದ್ರ ಶರ್ಮಾ ರಿಂದ ಸಂಜೆ 6:00 ರಿಂದ ಪಂಚಾಂಗ ಶ್ರವಣ ವರ್ಷ ಭವಿಷ್ಯ, ದ್ವಾದಶ ರಾಶಿ ಭವಿಷ್ಯ ಕುರಿತು ಪ್ರವಚನ, ವಸಂತ ಪೂಜೆ ನಡೆಯಲಿದೆ.
ಯುಗಾದಿ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಅನುಗ್ರಹಕ್ಕೆ ಪಾತ್ರರಾಗುವಂತೆ ಗೌರವ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 