ಪಾಂಡುರಂಗ ವಿಠಲ ಪ್ರವಚನ ಕಾರ್ಯಕ್ರಮ
Panduranga Vithala discourse program
ತಾಳಿಕೋಟಿ10 : ಪಟ್ಟಣದ ವಿಠಲ ಮಂದಿರ ಟ್ರಸ್ಟ್ ಸಮಿತಿಯಿಂದ ಹಮ್ಮಿಕೊಂಡ ಪಾಂಡುರಂಗ ವಿಠಲ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವದಲ್ಲಿ ಪ್ರವಚನಕಾರ ಪೂಜ್ಯ ಸಿದ್ದರಾಮ ಶಿವಯೋಗಿಗಳನ್ನು ಪತ್ರಕರ್ತ ಬಳಗದ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ಪತ್ರಕರ್ತರಾದ ಅಬ್ದುಲ್ ಗನಿ ಮಕಾಂದಾರ,ಸಂಜಯಸಿಂಗ್ ರಜಪೂತ,ವಿಜಯ್ ಕಲಾಲ,ಪ್ರವೀಣ ರೆಡ್ಡಿ,ಸಂಗನಗೌಡ ಗಬಸಾವಳಗಿ ಹಾಗೂ ಗುರುನಾಥಗೌಡ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 