ಪಾಂಡುರಂಗ ವಿಠಲ ಪ್ರವಚನ ಕಾರ್ಯಕ್ರಮ
Panduranga Vithala discourse program
ತಾಳಿಕೋಟಿ10 : ಪಟ್ಟಣದ ವಿಠಲ ಮಂದಿರ ಟ್ರಸ್ಟ್ ಸಮಿತಿಯಿಂದ ಹಮ್ಮಿಕೊಂಡ ಪಾಂಡುರಂಗ ವಿಠಲ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವದಲ್ಲಿ ಪ್ರವಚನಕಾರ ಪೂಜ್ಯ ಸಿದ್ದರಾಮ ಶಿವಯೋಗಿಗಳನ್ನು ಪತ್ರಕರ್ತ ಬಳಗದ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ಪತ್ರಕರ್ತರಾದ ಅಬ್ದುಲ್ ಗನಿ ಮಕಾಂದಾರ,ಸಂಜಯಸಿಂಗ್ ರಜಪೂತ,ವಿಜಯ್ ಕಲಾಲ,ಪ್ರವೀಣ ರೆಡ್ಡಿ,ಸಂಗನಗೌಡ ಗಬಸಾವಳಗಿ ಹಾಗೂ ಗುರುನಾಥಗೌಡ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 