ಪಾಂಡುರಂಗ ವಿಠ್ಠಲ ರುಕ್ಮಿಣಿ ಜಾತ್ರಾ ಮಹೋತ್ಸವದ ಪ್ರಯಕ್ತ ನಡೆದ ಕುಸ್ತಿ ಪಂದ್ಯಾವಳಿ
Panduranga Vitthala Rukmini Jatra Mahotsav: wrestling tournament
ತಾಂಬಾ 15: ಗ್ರಾಮದ ಪಾಂಡುರಂಗ ವಿಠ್ಠಲ ರುಕ್ಮಿಣಿ ಜಾತ್ರಾ ಮಹೋತ್ಸವದ ಪ್ರಯುಕ್ತ ಇಲ್ಲಿನ ದೇವಸ್ಥಾನದ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಗಳು ಜರುಗಿದವು. ನೆರೆಯ ಮಹಾರಾಷ್ಟ್ರ, ಪಂಜಾಬ ಸೇರಿದಂತೆ ವಿವಿಧ ಕಡೆಗಳಿಂದ ಕುಸ್ತಿಪಟುಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.
ಜಂಗಿ ನಿಕಾಲಿ ಕುಸ್ತಿ ಸ್ಪರ್ದೆಯಲ್ಲಿ 1 ಸಾವೀರ ರೂಗಳಿಂದ ಪ್ರಾರಂಭಗೊಂಡು 15ಸಾವಿರ ರೂಗಳು ಕೊನೆಯ ಕುಸ್ತಿ 25 ಸಾವಿರ ರೂಗಳ ಕುಸ್ತಿ ಸ್ಪರ್ಧೆಗಳು ಜರುಗಿದವು. ಉದ್ಘಾಟಕರಾದ ಜಿ.ವೈ.ಗೋರನಾಳ, ಅಧ್ಯಕ್ಷತೆ ವಹಿಸಿದ ಜೆ.ಎಸ್.ಹತ್ತಳಿ, ಮಾಜಿ ತಾಪಂ ಸದಸ್ಯರಾದ ಪ್ರಕಾಶ ಮುಂಜಿ, ಪಿಕೆಪಿಎಸ್ ಅಧ್ಯಕ್ಷರಾದ ಲಕ್ಷ್ಮಣ ಹಿರೇಕುರಬರ, ಅಪ್ಪಣ್ಣ ಕಲ್ಲೂರ, ರಾಜು ಗಂಗನಳ್ಳಿ, ಜೆ.ಆರ್.ಪೂಜಾರಿ, ದೇವಪ್ಪ ತದ್ದೆವಾಢಿ, ನಿಂಗಪ್ಪ ಶರ್ಮಾ, ಢಾ.ಅರವಿಂದ ಮೇತ್ರಿ, ಡಾ.ಬಿ.ಎಮ್.ರೂಗಿ, ಪೈಗಂಪರ ಹಚ್ಯಾಳ, ಅಂಬರೇಶ ಚಟ್ಟರಕಿ, ಸೆರೇಶ ನಡಗಡ್ಡಿ, ಪ್ರಕಾಶ ಪಾಟೀಲ, ಸೋಮನಾಥ ದೇವೂರ, ವಿಠ್ಠಲ ಹೋರ್ತ್ತಿ, ಹಣಮಂತ ಮಸಳಿ, ದಾಸಿಮಯ್ಯ ಸಪಲಿ, ಯಲಗೊಂಡ ಗೊಂಗ್ಗಿ, ಹಣಮಂತ ಕಾಳೆ, ಚಂದ್ರಾಮ ಮೂಲಿಮನಿ, ಟಿ.ಎಸ್.ಗಿರಿಗೌಡರ, ಗುರಲಿಂಗಪ್ಪ ಗೋಡ್ಯಾಳ, ದಯಾನಂದ ಮೂಲಿಮನಿ, ಮೊದಲಾದವರು ಉಪಸ್ಥಿತರಿದ್ದರು.
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ 