ಪರಮಗೌಡ ತೆಂಬದಮನಿ ಕಾರ್ಯಾದ್ಯಕ್ಷರಾಗಿ ನೇಮಕ
Paramagowda Thembadamani appointed as Executive Director
ಲೋಕದರ್ಶನ ವರದಿ
ಶಿಗ್ಗಾವಿ 24 : ಕರ್ನಾಟಕ ರಾಜ್ಯ ಹಿಂದೂ ಸಾದರು ಸಮಾಜ ಸಂಘಟನೆಯ ಶಿಗ್ಗಾವಿ ತಾಲೂಕಾ ಸಂಘಟನಾ ಕಾರ್ಯಾದ್ಯಕ್ಷರನ್ನಾಗಿ ಪರಮಗೌಡ ತೆಂಬದಮನಿ ಅವರನ್ನ ಕರ್ನಾಟಕ ರಾಜ್ಯ ಹಿಂದೂ ಸಾದರು ಸಮಾಜ ಸಂಘಟನೆಯ ರಾಜ್ಯ ಸಂಘಟಕರಾದ ಎಂ ಎಸ್ ಪಾಟೀಲ ನೇಮಿಸಿ ಆದೇಶಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 