ಪಾಲಕರ ಸಮಾಲೋಚನಾ ಸಭೆ
Parents' consultation meeting
ತಾಳಿಕೋಟಿ 08: ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಸೋಮವಾರ ಪಾಲಕರ ಸಮಾಲೋಚನೆ ಸಭೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳ ಪಾಲಕರ ಪ್ರತಿನಿಧಿಯಾಗಿ ಶಂಕ್ರ್ಪ ಪೂಜಾರ, ಮಾರನಾಳ ತಾಂಡಾ ಹಾಗೂ ವಿದ್ಯಾರ್ಥಿನಿಯರ ಪಾಲಕರ ಪ್ರತಿನಿಧಿಯಾಗಿ ತಬಸುಮ. ಜಾ ಮಕಾನದಾರ, ತಾಳಿಕೋಟಿ ವಹಿಸಿದ್ದರು.
ಪ್ರೌಢಶಾಲೆಯ ಹತ್ತನೇ ತರಗತಿಯ ವರ್ಗ ಶಿಕ್ಷಕರಾದ ಎಸ್.ಸಿ.ಗುಡಗುಂಟಿ, ಶಿಕ್ಷಕರುಗಳಾದ ಬಿ.ಆಯ್.ಹಿರೇಹೊಳಿ. ಎಸ್.ವಿ.ಜಾಮಗೊಂಡಿ. ಹತ್ತನೆಯ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.ಶಿಕ್ಷಕ ಬಿ.ಆಯ್.ಹಿರೇಹೊಳಿ ನಿರೂಪಿಸಿ ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 