ಪಾಲಕರ ಸಮಾಲೋಚನಾ ಸಭೆ
Parents' consultation meeting
ತಾಳಿಕೋಟಿ 08: ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಸೋಮವಾರ ಪಾಲಕರ ಸಮಾಲೋಚನೆ ಸಭೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳ ಪಾಲಕರ ಪ್ರತಿನಿಧಿಯಾಗಿ ಶಂಕ್ರ್ಪ ಪೂಜಾರ, ಮಾರನಾಳ ತಾಂಡಾ ಹಾಗೂ ವಿದ್ಯಾರ್ಥಿನಿಯರ ಪಾಲಕರ ಪ್ರತಿನಿಧಿಯಾಗಿ ತಬಸುಮ. ಜಾ ಮಕಾನದಾರ, ತಾಳಿಕೋಟಿ ವಹಿಸಿದ್ದರು.
ಪ್ರೌಢಶಾಲೆಯ ಹತ್ತನೇ ತರಗತಿಯ ವರ್ಗ ಶಿಕ್ಷಕರಾದ ಎಸ್.ಸಿ.ಗುಡಗುಂಟಿ, ಶಿಕ್ಷಕರುಗಳಾದ ಬಿ.ಆಯ್.ಹಿರೇಹೊಳಿ. ಎಸ್.ವಿ.ಜಾಮಗೊಂಡಿ. ಹತ್ತನೆಯ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.ಶಿಕ್ಷಕ ಬಿ.ಆಯ್.ಹಿರೇಹೊಳಿ ನಿರೂಪಿಸಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 