ಪಾಲಕರ ಸಮಾಲೋಚನಾ ಸಭೆ
Parents' consultation meeting
ತಾಳಿಕೋಟಿ 08: ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಸೋಮವಾರ ಪಾಲಕರ ಸಮಾಲೋಚನೆ ಸಭೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳ ಪಾಲಕರ ಪ್ರತಿನಿಧಿಯಾಗಿ ಶಂಕ್ರ್ಪ ಪೂಜಾರ, ಮಾರನಾಳ ತಾಂಡಾ ಹಾಗೂ ವಿದ್ಯಾರ್ಥಿನಿಯರ ಪಾಲಕರ ಪ್ರತಿನಿಧಿಯಾಗಿ ತಬಸುಮ. ಜಾ ಮಕಾನದಾರ, ತಾಳಿಕೋಟಿ ವಹಿಸಿದ್ದರು.
ಪ್ರೌಢಶಾಲೆಯ ಹತ್ತನೇ ತರಗತಿಯ ವರ್ಗ ಶಿಕ್ಷಕರಾದ ಎಸ್.ಸಿ.ಗುಡಗುಂಟಿ, ಶಿಕ್ಷಕರುಗಳಾದ ಬಿ.ಆಯ್.ಹಿರೇಹೊಳಿ. ಎಸ್.ವಿ.ಜಾಮಗೊಂಡಿ. ಹತ್ತನೆಯ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.ಶಿಕ್ಷಕ ಬಿ.ಆಯ್.ಹಿರೇಹೊಳಿ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 