ಮಕ್ಕಳ ಆರೋಗ್ಯದ ಬಗ್ಗೆ ಪಾಲರು ಕಾಳಜಿ ವಹಿಸಿ: ವೀಣಾ ಮರಾಠೆ
Parents should take care of their children's health: Veena Marathe
ಗುರ್ಲಾಪೂರ, 22 : ಮಕ್ಕಳ ಆರೋಗ್ಯ ದ್ರಷ್ಟಿಯಿಂದ ಪ್ರತಿಯೊಬ್ಬ ಮಗಿವಿನ ಪಾಲಕರು ಕಾಳಜಿ ವಹಿಸಿಬೇಕು ಎಂದು ಆಶಾ ಕಾರ್ಯಕರ್ತೆಯರಾದ ಶ್ರೀಮತಿ ವೀಣಾ ಮರಾಠೆ ಇವರು ಗ್ರಾಮದ ಮುಗಳಖೋಡ ತೋಟದ ಶಾಲೆಯ ಆವರಣದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿಯನ್ನು ಹಾಕಿ ಅಬಿಯಾಣಕ್ಕೆ ಚಾಲಣೆ ನಿಡಿದರು.
ಈ ಸಂದರ್ಬದಲ್ಲಿ ಪ್ರಗತಿ ಪರ ರೈತರಾದ ಮಹಾದೇವ ಮುಗಳಖೊಡ ಮಕ್ಕಳಿಗೆ ಪೋಲಿಯೊ ಹನಿ ಹಾಕಿ ಸಿಹಿ ವಿತರಿಸಿದರು. ಅಂಗನವಾಡಿ ಶಿಕ್ಷಕಿಯರಾದ ಶ್ರೀ ಮತಿ ಲಕ್ಷ್ಮಿ ಮುಗಳಖೋಡ.ಶಿವಲಿಂಗವ್ವ ಸುಳ್ಳನ್ನವರ. ಮುದ್ದು ಮಕ್ಕಳು ತಾಯಂದಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 