ಮಕ್ಕಳ ಆರೋಗ್ಯದ ಬಗ್ಗೆ ಪಾಲರು ಕಾಳಜಿ ವಹಿಸಿ: ವೀಣಾ ಮರಾಠೆ
Parents should take care of their children's health: Veena Marathe
ಗುರ್ಲಾಪೂರ, 22 : ಮಕ್ಕಳ ಆರೋಗ್ಯ ದ್ರಷ್ಟಿಯಿಂದ ಪ್ರತಿಯೊಬ್ಬ ಮಗಿವಿನ ಪಾಲಕರು ಕಾಳಜಿ ವಹಿಸಿಬೇಕು ಎಂದು ಆಶಾ ಕಾರ್ಯಕರ್ತೆಯರಾದ ಶ್ರೀಮತಿ ವೀಣಾ ಮರಾಠೆ ಇವರು ಗ್ರಾಮದ ಮುಗಳಖೋಡ ತೋಟದ ಶಾಲೆಯ ಆವರಣದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿಯನ್ನು ಹಾಕಿ ಅಬಿಯಾಣಕ್ಕೆ ಚಾಲಣೆ ನಿಡಿದರು.
ಈ ಸಂದರ್ಬದಲ್ಲಿ ಪ್ರಗತಿ ಪರ ರೈತರಾದ ಮಹಾದೇವ ಮುಗಳಖೊಡ ಮಕ್ಕಳಿಗೆ ಪೋಲಿಯೊ ಹನಿ ಹಾಕಿ ಸಿಹಿ ವಿತರಿಸಿದರು. ಅಂಗನವಾಡಿ ಶಿಕ್ಷಕಿಯರಾದ ಶ್ರೀ ಮತಿ ಲಕ್ಷ್ಮಿ ಮುಗಳಖೋಡ.ಶಿವಲಿಂಗವ್ವ ಸುಳ್ಳನ್ನವರ. ಮುದ್ದು ಮಕ್ಕಳು ತಾಯಂದಿಯರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 