ಜಿಲ್ಲಾಡಳಿತದಿಂದ ಪರಿನಿರ್ವಾಣ ದಿನ ಆಚರಣೆ
Parinirvan Day celebration by district administration
ಲೋಕದರ್ಶನ ವರದಿ
ಜಿಲ್ಲಾಡಳಿತದಿಂದ ಪರಿನಿರ್ವಾಣ ದಿನ ಆಚರಣೆ
ಬಾಗಲಕೋಟೆ 07: ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ ಪರಿನಿರ್ವಾಹಣಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಓ ಶಶೀಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಮಾಲಾರೆ್ಣ ಮಾಡಿ, ಪುಷ್ಪ ಅರ್ಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಪುನಿತ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಟ್ಟಣಶೇಟ್ಟಿ, ಖಜಾನೆ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಕುಂಬಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 