ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯಗಳ ಮಸೂದೆಗೆ ಸಂಸತ್ ಅಸ್ತು
ನವದೆಹಲಿ, ಮಾರ್ಚ್ 20, ರಾಜ್ಯಸಭೆಯಲ್ಲಿ ಎರಡು ತಿದ್ದುಪಡಿಗಳನ್ನು ಅಂಗೀಕರಿಸಿದ ನಂತರ ಲೋಕಸಭೆ ಶುಕ್ರವಾರ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯಗಳ ಮಸೂದೆಗೆ ಸಂಸತ್ ಅಂಗೀಕಾರ ನೀಡಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಮಂಡಿಸಿದ ತಿದ್ದುಪಡಿಗಳನ್ನು ಧ್ವನಿ ಮತದಿಂದ ಸದನದಲ್ಲಿ ಅಂಗೀಕರಿಸಲಾಯಿತು.
ರಾಷ್ಟ್ರೀಯ ಸಂಸ್ಕೃತ ಸಂಸ್ಕೃತ (ನವದೆಹಲಿ), ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ (ನವದೆಹಲಿ) ಮತ್ತು ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ (ತಿರುಪತಿ) ಗಳನ್ನು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯಗಳನ್ನಾಗಿ ಪರಿವರ್ತಿಸುವ ಉದ್ದೇಶವನ್ನು ಮಸೂದೆ ಹೊಂದಿದೆ. ಸಂಸ್ಕೃತದಲ್ಲಿ ಬೋಧನೆ ಮತ್ತು ಸಂಶೋಧನೆಗಾಗಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಮತ್ತು ಸಂಯೋಜಿಸಲು ಅಲ್ಲದೆ, ಎಲ್ಲರನ್ನೂ ಒಳಗೊಂಡ ಸಂಸ್ಕೃತ ಪ್ರಚಾರ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಲು ಕರಡು ಕಾನೂನು ಅನವು ಮಾಡಿಕೊಡುತ್ತದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 