ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ನವ ಯುಗಕ್ಕೆ ನಾಂದಿ: ಬೆಲ್ಲದ
Passage of Waqf Amendment Bill marks the beginning of a new era: Bellada
ಧಾರವಾಡ 05: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವು ನವಭಾರತದ ನವ ಯುಗಕ್ಕೆ ನಾಂದಿ ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅಭಿಪ್ರಾಯಪಟ್ಟಿದ್ದಾರೆ.
ವಕ್ಪ್ ಆಸ್ತಿಗಳ ಏಕೀಕೃತ ನಿರ್ವಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ ಎ ಸರ್ಕಾರವು ಮಂಡಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಯು ರಾಜ್ಯಸಭೆಯಲ್ಲಿ 128 ಮತಗಳನ್ನು ಪಡೆಯುವ ಮೂಲಕ ಅಂಗೀಕಾರಗೊಂಡಿರುವುದು ಸಂತಸದ ಸಂಗತಿ. ಇದರಿಂದ, ದಶಕಗಳಿಂದ ನಡೆಯುತ್ತಿದ್ದ ಅಕ್ರಮ ಭೂಮಿ ಒತ್ತುವರಿ ಹಾಗೂ ಭೂ ಅವ್ಯವಹಾರಗಳಿಗೆ ತೆರೆ ಬೀಳಲಿದೆ.
ಈ ಮಸೂದೆಯು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ನ್ಯಾಯಯುತ ಮೌಲ್ಯಗಳನ್ನು ಒಳಗೊಂಡಿದ್ದು, ಉತ್ತಮ ಆಡಳಿತ ಹಾಗೂ ನವಭಾರತದ ನಿರ್ಮಾಣ ದತ್ತ ಮತ್ತೊಂದು ಬಲಿಷ್ಠ ಹೆಜ್ಜೆಯಾಗಿದೆ. ನಿಜಕ್ಕೂ, ಇದು ಜನಸಾಮಾನ್ಯರ ಹಕ್ಕುಗಳ ರಕ್ಷಣೆಗೆ ದಾರೀದೀಪ ಎಂದು ಅವರು ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 