ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ
Passed the CA exam
ಲೋಕದರ್ಶನ ವರದಿ
ವಿಜಯಪುರ 10: ನಗರದ ಪ್ರತಿಷ್ಠಿತ ದ್ವಾರಕಾದಾಸ ವಿಠ್ಠಲದಾಸ ದರಬಾರ ಮೆಮೊರಿಯಲ್ ಟ್ರಸ್ಟ್ನ ಕುಮುದಬೆನ್ ದರಬಾರ ಮಹಾವಿದ್ಯಾಲಯದ ಬಿ.ಕಾಂ. ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಶ್ರೀನಿಧಿ ಮಹಿಪತಿ ದೇಸಾಯಿ ಮತ್ತು ಅದಿತಿ ಮೊಕಾಶಿ ಇವರು 2026ರ ಮೇ ತಿಂಗಳಲ್ಲಿ ನಡೆದ ಚಾರ್ಟರ್ಡ್ ಅಕೌಂಟೆನ್ಸಿ (ಸಿಎ) ಕೋರ್ಸ್ನ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರಿಗೆ ಸಂಸ್ಥೆಯ ಅಧ್ಯಕ್ಷ ರಾಧಾ ರಾಜೇಶ ದರಬಾರ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಡಾ. ವ್ಹಿ. ಬಿ. ಗ್ರಾಮಪುರೋಹಿತ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 