ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರಕಾರ ಕ್ಕೆ ಪಟೇಲ್ ಮನವಿ
Patel appeals to government to fulfill demands of Anganwadi and ASHA workers
ಕೊಪ್ಪಳ 12 : ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ವೇತನ ಸೇರಿದಂತೆ ಅವರ ನ್ಯಾಯ ಸಮ್ಮತ ವಾದ ಬೇಡಿಕೆ ಯನ್ನು ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ಪರೀಶೀಲಿಸಿ ಅವರ ಬೇಡಿಕೆ ಈಡೇರಿಸಬೇಕೆಂದು ಕೊಪ್ಪಳ ನಗರ ಸಭೆ ಯ ಅಧ್ಯಕ್ಷ ಅಮ್ಜದ್ ಪಟೇಲ್ ಮನವಿ ಮಾಡಿಕೊಂಡು ಒತ್ತಾಯಿಸಿದರು.
ಅವರು ಮಂಗಳವಾರ ದಂದು ನಗರ ಸಭೆಯ ಎದರುಗಡೆ ಶಾದಿ ಮಹಲ್ ಆವರಣದಲ್ಲಿ ವಿವಿಧ ಸಂಘಟನೆ ಜೊತೆಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ನಡೆಸಿದ ಅಹೋ ರಾತ್ರಿ ಧರಣಿ ಮತ್ತು ಪ್ರತಿಭಟನಾ ಸ್ಥಳಕ್ಕೆ ಭೇಟಿ ಮಾಡಿ ಅವರ ಮನವಿ ಪತ್ರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ನ್ಯಾಯ ಯುತವಾಗಿ ವೇತನ ಸೇರಿದಂತೆ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆ ಗಳಿಗೆ ಮುಖ್ಯಮಂತ್ರಿಗಳು ಸೂಚನೆ ಜಾರಿಗೊಳಿಸಬೇಕೆಂದು ಕೊಪ್ಪಳ ನಗರ ಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಸರಕಾರಕ್ಕೆ ಮನವಿ ಮಾಡಿಕೊಂಡು ಒತ್ತಾಯ ಪಡಿಸಿದರೂ,ಈ ಸಂದರ್ಭದಲ್ಲಿ ನಗರ ಸಭೆಯ ಸದ್ಯಸ ಅಕ್ಬರ್ ಪಾಷಾ ಪಲ್ಟಾನ್ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 